ಪಶ್ಚಿಮ ತ್ರಿಪುರ, ಉನಕೋಟಿ ಮತ್ತು ಉತ್ತರ ತ್ರಿಪುರಾ ಜಿಲ್ಲೆಗಳಲ್ಲಿ ಶುಕ್ರವಾರದ ಧಾರಾಕಾರ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಿಂದ ಸುಮಾರು 12,000 ಜನರು ನಿರಾಶ್ರಿತರಾಗಿದ್ದಾರೆ. 45 ಪರಿಹಾರದ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಸದರ್ವೊಂದರಲ್ಲಿಯೇ 11,000 ಕ್ಕೂ ಹೆಚ್ಚು ಜನರು ನಿರಾಶ್ರಿರಾಗಿದ್ದು 42 ಶಿಬಿರಗಳಲ್ಲಿ ಆಶ್ರಯ ಪಡೆಯುವಂತೆ ತಿಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.