ಆಲಪ್ಪುಳ: ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂನ (ಎಸ್ಎನ್ಡಿಪಿ) ಸ್ಥಳೀಯ ಮುಖಂಡ ಕೆ.ಕೆ. ಮಹೇಶನ್ ಎಂಬುವವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್ಎನ್ಡಿಪಿ ಪ್ರಧಾನ ಕಾರ್ಯದರ್ಶಿ ವೆಳ್ಳಾಪಳ್ಳಿ ನಟೇಶನ್, ಅವರ ಮಗ ತುಷಾರ್ ವೆಳ್ಳಾಪಳ್ಳಿ ಸೇರಿದಂತೆ ಮೂವರ ವಿರುದ್ಧ ಪೊಲೀಸರು ಗುರುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.