ರಾಜ್ಯದಲ್ಲಿ ಶೇಕಡ 3ರಿಂದ 4ರಷ್ಟು ಬೋಗಸ್ ಫಲಾನುಭವಿಗಳು ಪತ್ತೆಯಾಗಿದ್ದಾರೆ. ಅರ್ಹರಿಗೆ ಪಿಂಚಣಿ ತಲುಪಿಸುವುಲ್ಲಿಯೂ ಅಂಚೆ ಕಚೇರಿ ಸಿಬ್ಬಂದಿ ವಿಳಂಬ ಮಾಡುತ್ತಿರುವುದು ಬೆಳಕಿಗೆ ಬಂದಿದ್ದರಿಂದ ಮುಂದಿನ ಒಂದೂವರೆ ತಿಂಗಳಲ್ಲಿ ಅಂಚೆ ಕಚೇರಿಯ ಸಂಪರ್ಕ ತಪ್ಪಿಸಿ, ಬ್ಯಾಂಕ್ ಖಾತೆಗೇ ಪಿಂಚಣಿ ಜಮಾ ಮಾಡಲುಲಾಗುತ್ತದೆ ಎಂದು ಅವರು ಹೇಳಿದರು.