‘ಬಿಜೆಪಿ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ಹೋರಾಟವನ್ನು ಬಲಪಡಿಸಬೇಕು. ಇದಕ್ಕಾಗಿ, ಜಾತ್ಯತೀತ ತತ್ವಗಳಿಗೆ ಬದ್ಧವಾಗಿರುವ ಎಲ್ಲ ಪಕ್ಷಗಳು ತಮ್ಮ ನಡುವಿನ ಭಿನ್ನಾಭಿಪ್ರಾಯ ತೊರೆದು ಒಂದೇ ವೇದಿಕೆಯಡಿ ಹೋರಾಟ ನಡೆಸಬೇಕು. ರಾಜ್ಯದಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟ ಕಳೆದ ಐದು ವರ್ಷಗಳಿಂದ ಇಂಥ ಕಾರ್ಯದಲ್ಲಿ ತೊಡಗಿದ್ದು, ಚುನಾವಣೆಗಳಲ್ಲಿ ಸತತ ಗೆಲುವು ದಾಖಲಿಸುತ್ತಿದೆ’ ಎಂದು ಹೇಳಿದ್ದಾರೆ.