"ಕೆಲವು ರಾಜಕೀಯ ಶಕ್ತಿಗಳು ಪ್ರಜಾಪ್ರಭುತ್ವದ ಬಗ್ಗೆ ಉಪನ್ಯಾಸ ನೀಡುತ್ತಲೇ ಇರುತ್ತವೆ ಆದರೆ, ಅವರ ದ್ವಂದ್ವತೆ ಮತ್ತು ಪವಿತ್ರತೆಯನ್ನು ನೋಡಿ ಎಂದು ಕುಟುಕಿದ್ದಾರೆ. ಪುದುಚೇರಿಯಲ್ಲಿ ಆಡಳಿತ ನಡೆಸುವ ಪಕ್ಷವು ಸುಪ್ರೀಂ ಕೋರ್ಟ್ನ ಆದೇಶದ ಹೊರತಾಗಿಯೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಿಲ್ಲ, ಆದರೆ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ವರ್ಷದೊಳಗೆ ಪಂಚಾಯತ್ ಮಟ್ಟದ ಚುನಾವಣೆಗಳನ್ನು ನಡೆಸಲಾಯಿತು, " ಎಂದು ಹೇಳಿದ್ದಾರೆ.