ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ, ‘ಸರ್ಕಾರ ರೈತರ ಪ್ರತಿಭಟನೆಗೆ ಸ್ಪಂದಿಸಬೇಕು. ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ರಾಜಕೀಯ ಬೆರೆಸಬಾರದು. ಪ್ರತಿಭಟನೆಯನ್ನು ರಾಜಕೀಯ ಪಿತೂರಿ ಎನ್ನುವುದು ತಪ್ಪು‘ ಎಂದು ಹೇಳಿದರು. ಆದರೆ, ರಾಹುಲ್ ಗಾಂಧಿ ಅನುಪಸ್ಥಿತಿ ಕುರಿತು ಪ್ರಶ್ನೆಗಳಿಗೆ ಅವರು ಉತ್ತರಿಸಲಿಲ್ಲ.