ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸೊರೇನ್, ದೇಶದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುವ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವುದು ಅನಿವಾರ್ಯವೆನಿಸಿತ್ತು ಎಂದು ಹೇಳಿದ್ದಾರೆ.
ಚುನಾವಣೆ ಗೆಲ್ಲಲು ಬಿಜೆಪಿ, ಗಲಭೆ ಹುಟ್ಟುಹಾಕುವ ಮೂಲಕ ದೇಶದಲ್ಲಿ ಆಂತರಿಕ ಕಲಹವನ್ನುಂಟು ಮಾಡಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.
Jharkhand CM Hemant Soren wins trust vote in the Assembly