'ಸಮಾಜವಾದಿ ಪಕ್ಷ ನಿರ್ಮಿಸಿರುವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹೊಸ ಸರ್ಕಾರಕ್ಕೆ ಅಭಿನಂದನೆಗಳು. ಪ್ರಮಾಣ ವಚನಎಂಬುದು ಕೇವಲ ಸರ್ಕಾರ ರಚಿಸಲು ಮಾತ್ರವೇ ಅಲ್ಲ, ನಿಜವಾದ ಅರ್ಥದಲ್ಲಿ ಜನರ ಸೇವೆ ಮಾಡಲು ಕೂಡ ಆಗಿರಬೇಕು' ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಅವರು ಟ್ವೀಟ್ ಮಾಡಿ ಹೇಳಿದ್ದಾರೆ.