ಲಖನೌ: ಉತ್ತರ ಪ್ರದೇಶದಲ್ಲಿ ಬಿಜೆಪಿಯ ಹಲವು ನಾಯಕರು ಸಮಾಜವಾದಿ ಪಕ್ಷ ಸೇರುತ್ತಿದ್ದಾರೆ. ಈ ಘಟನೆಯನ್ನು ಸಮಾಜವಾದಿ ಪಕ್ಷವು ಗೇಲಿ ಮಾಡಿದೆ.
ಆನ್ಲೈನ್ ಶಾಪಿಂಗ್ ವೇದಿಕೆ ಅಮೆಜಾನ್ನಲ್ಲಿ ಬೀಗ ಬುಕ್ ಮಾಡಿ, ಅದನ್ನು ಲಖನೌನ ಬಿಜೆಪಿ ಕಚೇರಿಗೆ ಕಳುಹಿಸಿರುವ ಸಮಾಜವಾದಿ ಪಕ್ಷ, ಚುನಾವಣೆ ನಂತರ ಪಕ್ಷದ ಕಚೇರಿ ಬಾಗಿಲಿಗೆ ಹಾಕಿಕೊಳ್ಳುವಂತೆ ವ್ಯಂಗ್ಯ ಮಾಡಿದೆ.
ओमप्रकाश राजभर जी,जयंत चौधरी जी, राजमाता कृष्णा पटेल जी,संजय चौहान जी और अब स्वामीप्रसाद मौर्य जी समाजवादी पार्टी के साथ हैं।
मैंने BJP मुख्यालय पर @swatantrabjp जी को एक ताला तोहफे के रूप में भेज दिया है, 10 मार्च के बाद लगा घर लौट जाइएगा।