‘ಬಾಲಸುಬ್ರಹ್ಮಣ್ಯಂ ಅವರು ಅಪಾಯದಿಂದ ಪಾರಾಗಿದ್ದಾರೆ ಎಂಬ ವಿಷಯ ನನಗೆ ತುಂಬಾ ಸಂತೋಷವನ್ನು ತಂದುಕೊಟ್ಟಿದೆ. ಕಳೆದ 50 ವರ್ಷಗಳಿಂದ ಬಾಲಸುಬ್ರಹ್ಮಣ್ಯಂ ಅವರು ಹಲವು ಭಾರತೀಯ ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ತಮ್ಮ ಸುಮಧುರ ಧ್ವನಿಯಿಂದ ಕೋಟ್ಯಂತರ ಜನರ ಮುಖದಲ್ಲಿ ಹರುಷ ತಂದಿದ್ದಾರೆ’ ಎಂದು ರಜನಿಕಾಂತ್ ಅವರು ಟ್ವೀಟ್ ಮಾಡಿದ್ದಾರೆ.