ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಗಾರ್‌ ಪರಿಷತ್‌ ಪ್ರಕರಣ | ಗೌತಮ್‌ ನವಲಖಾ ಜಾಮೀನು ಅರ್ಜಿ ತಿರಸ್ಕೃತ

Last Updated 5 ಸೆಪ್ಟೆಂಬರ್ 2022, 14:18 IST
ಅಕ್ಷರ ಗಾತ್ರ

ಮುಂಬೈ: ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯವು ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಅವರ ಜಾಮೀನು ಅರ್ಜಿಯನ್ನು ಸೋಮವಾರ ತಿರಸ್ಕರಿಸಿತು.

ವಿಶೇಷ ನ್ಯಾಯಾಧೀಶ ರಾಜೇಶ್‌ ಜೆ. ಕಠಾರಿಯಾ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಎಲ್ಗಾರ್‌ ಪರಿಷತ್‌ ಪ್ರಕರಣ ಸಂಬಂಧ ನವಲಖಾ ಅವರನ್ನು 2018 ಆಗಸ್ಟ್‌ 28ರಂದು ಬಂಧಿಸಲಾಗಿತ್ತು. ಪ್ರಾರಂಭದಲ್ಲಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು. ನಂತರ ಅವರನ್ನು ತಲೋಜಾ ಕಾರ್ಯಾಗೃಹದಲ್ಲಿ ಇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT