ದೇಶದಾದ್ಯಂತ ಪರಿವರ್ತನೆ ತರುವ ನಿಟ್ಟಿನಲ್ಲಿ ಪ್ರಶಾಂತ್ ಕಿಶೋರ್ ತಮ್ಮೊಂದಿಗೆ ಕಾರ್ಯಾಚರಿಸುತ್ತಿರುವುದಾಗಿ ಕೆಸಿಆರ್ ಮಾರ್ಚ್ನಲ್ಲಿ ಹೇಳಿದ್ದರು. ತೆಲಂಗಾಣದಲ್ಲಿಯೂ ಜೊತೆಯಾಗಿ ಕಾರ್ಯಾಚರಿಸುತ್ತಿರುವುದಾಗಿ ಹೇಳಿದ್ದ ಅವರು, 'ಪ್ರಶಾಂತ್ ಕಳೆದ ಏಳೆಂಟು ವರ್ಷಗಳಿಂದ ನನ್ನ ಒಳ್ಳೆಯ ಸ್ನೇಹಿತ' ಎಂದು ಬಣ್ಣಿಸಿದ್ದರು.