‘ಮಾಧ್ಯಮಗಳ ಸ್ವಾತಂತ್ರ್ಯವನ್ನು ನ್ಯಾಯಾಲಯ ಎತ್ತಿ ಹಿಡಿಯುತ್ತದೆ. ಆದರೆ, ನೇಮಕಾತಿ ಪ್ರಕ್ರಿಯೆ ಅಧಿಕೃತಗೊಳಿಸುವ ಮುನ್ನವೇ ನಿರ್ಣಯಗಳನ್ನು ಕೆಲವು ಮಾಧ್ಯಮಗಳಲ್ಲಿ ಪ್ರಕಟಿಸಲಾಗುತ್ತಿದೆ. ಈ ರೀತಿಯ ಬೇಜವಾಬ್ದಾರಿ ವರದಿಗಾರಿಕೆ ಮತ್ತು ಊಹಾಪೋಹಗಳಿಂದ ಪ್ರತಿಭಾವಂತ ವ್ಯಕ್ತಿಗಳ ವೃತ್ತಿಯ ಪ್ರಗತಿಗೆ ಧಕ್ಕೆಯಾಗುತ್ತದೆ. ಇದರಿಂದ ನನಗೆ ಬಹಳ ಬೇಸರವಾಗಿದೆ’ ಎಂದು ಹೇಳಿದ್ದಾರೆ.