ಶುಕ್ರವಾರ, 6 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಕ್ರೀಡೆ

ADVERTISEMENT

ಏಷ್ಯಾ ಶೂಟಿಂಗ್‌ ಚಾಂಪಿಯನ್‌ಷಿಪ್: ಸ್ವರ್ಣಕ್ಕೆ ಗುರಿಯಿಟ್ಟ ರುದ್ರಾಂಕ್ಷ್‌

ವಿಶ್ವ ಶೂಟಿಂಗ್‌ ಮಾಜಿ ಚಾಂಪಿಯನ್‌ ರುದ್ರಾಂಕ್ಷ್‌ ಪಾಟೀಲ ಅವರು ಏಷ್ಯಾ ಶೂಟಿಂಗ್‌ ಚಾಂಪಿಯನ್‌ಷಿಪ್‌ನ ಪುರುಷರ 10 ಮೀ. ಏರ್‌ ರೈಫಲ್‌ ಸ್ಪರ್ಧೆಯಲ್ಲಿ ಶುಕ್ರವಾರ ಸ್ವರ್ಣಕ್ಕೆ ಗುರಿಯಿಟ್ಟರು. ಒಲಿಂಪಿಯನ್‌ ಅರ್ಜುನ್‌ ಬಬೂತಾ ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.
Last Updated 6 ಫೆಬ್ರುವರಿ 2026, 23:32 IST
ಏಷ್ಯಾ ಶೂಟಿಂಗ್‌ ಚಾಂಪಿಯನ್‌ಷಿಪ್: ಸ್ವರ್ಣಕ್ಕೆ ಗುರಿಯಿಟ್ಟ ರುದ್ರಾಂಕ್ಷ್‌

ಡೇವಿಸ್‌ ಕಪ್‌ ಕ್ವಾಲಿಫೈಯರ್ಸ್‌ ಇಂದಿನಿಂದ

ಭಾರತ–ನೆದರ್ಲೆಂಡ್ಸ್‌ ನಡುವಣ ಡೇವಿಸ್‌ ಕಪ್‌ ಕ್ವಾಲಿಫೈಯರ್ಸ್‌ ಮೊದಲ ಸುತ್ತಿನ ಮುಖಾಮುಖಿ ಇಲ್ಲಿನ ಎಸ್‌.ಎಂ.ಕೃಷ್ಣ ಕ್ರೀಡಾಂಗಣದಲ್ಲಿ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಶುಕ್ರವಾರ ಡ್ರಾ ಕಾರ್ಯಕ್ರಮ ನಡೆಯಿತು.
Last Updated 6 ಫೆಬ್ರುವರಿ 2026, 23:23 IST
ಡೇವಿಸ್‌ ಕಪ್‌ ಕ್ವಾಲಿಫೈಯರ್ಸ್‌ ಇಂದಿನಿಂದ

80 ಎಸೆತ 175 ರನ್: ಒಂದೇ ಇನಿಂಗ್ಸ್‌ನಲ್ಲಿ ಹಲವು ದಾಖಲೆ ಬರೆದ ವೈಭವ್ ಸೂರ್ಯವಂಶಿ

Under-19 WC Records: byline no author page goes here ಇಂಗ್ಲೆಂಡ್ ವಿರುದ್ಧದ ಫೈನಲ್‌ನಲ್ಲಿ ವೈಭವ್ ಸೂರ್ಯವಂಶಿ 80 ಎಸೆತಗಳಲ್ಲಿ 175 ರನ್ ಸಿಡಿಸಿ, ಅತೀ ವೇಗದ 150 ರನ್, ಗರಿಷ್ಠ ಸಿಕ್ಸರ್ ಸೇರಿದಂತೆ ಹಲವು ದಾಖಲೆಗಳನ್ನು ಬರದಿದ್ದಾರೆ.
Last Updated 6 ಫೆಬ್ರುವರಿ 2026, 16:41 IST
80 ಎಸೆತ 175 ರನ್: ಒಂದೇ ಇನಿಂಗ್ಸ್‌ನಲ್ಲಿ ಹಲವು ದಾಖಲೆ ಬರೆದ ವೈಭವ್ ಸೂರ್ಯವಂಶಿ

Under-19 WC: ದಾಖಲೆಯ ಆರನೇ ಬಾರಿ ಪ್ರಶಸ್ತಿ ಗೆದ್ದ ಭಾರತ ಯುವಪಡೆ

India U19 Champions: ಮಿಂಚಿನ ವೇಗದಲ್ಲಿ ಸಿಕ್ಸರ್, ಬೌಂಡರಿಗಳ ಚಿತ್ತಾರ ಬಿಡಿಸಿದ ‘ವಂಡರ್ ಕಿಡ್‌’ ವೈಭವ್ ಸೂರ್ಯವಂಶಿ ಯುವ ವಿಶ್ವಕಪ್ ಇತಿಹಾಸದಲ್ಲೇ ಮೈನವಿರೇಳಿಸುವ ಇನಿಂಗ್ಸ್‌ ಆಡಿದರು.
Last Updated 6 ಫೆಬ್ರುವರಿ 2026, 16:34 IST
Under-19 WC: ದಾಖಲೆಯ ಆರನೇ ಬಾರಿ ಪ್ರಶಸ್ತಿ ಗೆದ್ದ ಭಾರತ ಯುವಪಡೆ

ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಷಿಪ್‌ ಎಂಟರ ಘಟ್ಟದಲ್ಲಿ ಭಾರತ ತಂಡ ನಿರ್ಗಮನ

ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಷಿಪ್‌
Last Updated 6 ಫೆಬ್ರುವರಿ 2026, 16:22 IST
ಬ್ಯಾಡ್ಮಿಂಟನ್ ಏಷ್ಯಾ ಟೀಮ್ ಚಾಂಪಿಯನ್‌ಷಿಪ್‌ ಎಂಟರ ಘಟ್ಟದಲ್ಲಿ ಭಾರತ ತಂಡ ನಿರ್ಗಮನ

ವಿಂಡೀಸ್‌ಗೆ ಸ್ಕಾಟ್ಲೆಂಡ್ ಸವಾಲು: ಕೊನೆಗಳಿಗೆಯಲ್ಲಿ ಅವಕಾಶ ಪಡೆದ ಯುರೋಪಿನ ತಂಡ

ಬಾಂಗ್ಲಾ ಬದಲು ಕೊನೆಗಳಿಗೆಯಲ್ಲಿ ಅವಕಾಶ ಪಡೆದ ಯುರೋಪಿನ ತಂಡ
Last Updated 6 ಫೆಬ್ರುವರಿ 2026, 15:43 IST
ವಿಂಡೀಸ್‌ಗೆ ಸ್ಕಾಟ್ಲೆಂಡ್ ಸವಾಲು: ಕೊನೆಗಳಿಗೆಯಲ್ಲಿ ಅವಕಾಶ ಪಡೆದ ಯುರೋಪಿನ ತಂಡ

ಟಿ20 ವಿಶ್ವಕಪ್ ತಂಡದಿಂದ ಹರ್ಷಿತ್ ರಾಣಾ ಹೊರಕ್ಕೆ: ಘಾತಕ ವೇಗಿಗೆ ಅವಕಾಶ

Mohammed Siraj In: byline no author page goes here ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಹರ್ಷಿತ್ ರಾಣಾ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಜಾಗಕ್ಕೆ ಮೊಹಮ್ಮದ್ ಸಿರಾಜ್ ಅವರನ್ನು ಭಾರತ ತಂಡದಲ್ಲಿ ಸೇರಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
Last Updated 6 ಫೆಬ್ರುವರಿ 2026, 13:36 IST
ಟಿ20 ವಿಶ್ವಕಪ್ ತಂಡದಿಂದ ಹರ್ಷಿತ್ ರಾಣಾ ಹೊರಕ್ಕೆ: ಘಾತಕ ವೇಗಿಗೆ ಅವಕಾಶ
ADVERTISEMENT

T20 World Cup 2026: ಕಣದಲ್ಲಿವೆ 20 ತಂಡಗಳು, ಯಾರು, ಯಾವ ಗುಂಪಿನಲ್ಲಿದ್ದಾರೆ?

Cricket Teams List: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುವ 2026ರ ಟಿ20 ವಿಶ್ವಕಪ್‌ನಲ್ಲಿ ಮೊದಲಬಾರಿಗೆ 20 ತಂಡಗಳು ಭಾಗವಹಿಸುತ್ತಿವೆ. ನೇರ ಅರ್ಹತೆ ಹಾಗೂ ಅರ್ಹತಾ ಸುತ್ತುಗಳ ಮೂಲಕ ಆಯ್ಕೆಯಾದ ತಂಡಗಳ ಗುಂಪು ವಿವರ ಇಲ್ಲಿದೆ.
Last Updated 6 ಫೆಬ್ರುವರಿ 2026, 12:59 IST
T20 World Cup 2026: ಕಣದಲ್ಲಿವೆ 20 ತಂಡಗಳು, ಯಾರು, ಯಾವ ಗುಂಪಿನಲ್ಲಿದ್ದಾರೆ?

ಸಾಗರ್ ಧನಕರ್ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ಅರ್ಜಿ ವಜಾ

Sushil Kumar Case: ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಅವರ ಕೊಲೆ ಪ್ರಕರಣ ಸಂಬಂಧ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
Last Updated 6 ಫೆಬ್ರುವರಿ 2026, 12:44 IST
ಸಾಗರ್ ಧನಕರ್ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ಅರ್ಜಿ ವಜಾ

ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ: ತಾರಾ ವೇಗಿ ಗಾಯ, ತಂಡದಿಂದ ಹೊರಕ್ಕೆ

Harshit Rana Injury: byline no author page goes here ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತ ತಂಡದ ವೇಗಿ ಹರ್ಷಿತ್ ರಾಣಾ ಗಾಯಗೊಂಡು ಟೂರ್ನಿಯಿಂದ ಹೊರಗುಳಿಯಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಅವರು ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದಾರೆ.
Last Updated 6 ಫೆಬ್ರುವರಿ 2026, 11:09 IST
ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತಕ್ಕೆ ಆಘಾತ: ತಾರಾ ವೇಗಿ ಗಾಯ, ತಂಡದಿಂದ ಹೊರಕ್ಕೆ
ADVERTISEMENT
ADVERTISEMENT
ADVERTISEMENT