<p class="title"><strong>ಲಖನೌ: </strong>ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಮತ್ತು ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯ ಖಂಡಿಸಿ ರಾಜ್ಯ ಮುಂಗಾರು ಅಧಿವೇಶನ ಆರಂಭಗೊಂಡ ಮೊದಲ ದಿನ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಸೋಮವಾರ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಗೆ ಪೊಲೀಸರು ತಡೆ ನೀಡಿದ್ದಾರೆ.</p>.<p class="title">ಉತ್ತರ ಪ್ರದೇಶದ ವಿಧಾನ ಭವನಕ್ಕೆ ಹೊರಟಿದ್ದ ಮೆರವಣಿಗೆಯನ್ನು ಎಸ್ಪಿ ಕಚೇರಿ ಬಳಿಯ ವಿಕ್ರಮಾದಿತ್ಯ ಮಾರ್ಗದಲ್ಲಿ ಪೊಲೀಸರು ತಡೆದಿದ್ದಾರೆ. ಅನುಮತಿ ನೀಡಿದ ಮಾರ್ಗದ ಬದಲು ಬೇರೆ ಮಾರ್ಗದಲ್ಲಿ ಮೆರವಣಿಗೆ ಹೊರಟ ಕಾರಣ ತಡೆಯಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಿಯೂಷ್ಮೊರ್ಡಿಯಾ ತಿಳಿಸಿದರು.</p>.<p class="title">ಪೊಲೀಸ್ ವರ್ತನೆ ಖಂಡಿಸಿ ಅಖಿಲೇಶ್ ಮತ್ತು ಪಕ್ಷದ ನಾಯಕರು ರಸ್ತೆಮಧ್ಯೆ ಕುಳಿತು ಧರಣಿ ನಡೆಸಿದರು.ಪ್ರತಿಭಟನಾ ಸ್ಥಳದಲ್ಲಿ ಮಾಜಿ ಸ್ಪೀಕರ್ಮಾತಾ ಪ್ರಸಾದ್ ಪಾಂಡೆ ನೇತೃತ್ವದಲ್ಲಿ ಎಸ್ಪಿ ನಾಯಕರು ಅಣಕು ಅಧಿವೇಶನ ನಡೆಸಿದರು.</p>.<p class="title">ಭಾರತದಂತಹ ಗ್ರಾಮೀಣ ಪ್ರದೇಶದಲ್ಲಿ ಹಾಲು, ಮೊಸಲು, ತುಪ್ಪದ ಮೇಲೆ ಜಿಎಸ್ಟಿ ವಿಧಿಸಲಾಗುವುದು ಎಂದು ಯಾರೂ ಉಹಿಸಿರಲಿಲ್ಲ. ಖಾದ್ಯ ತೈಲಗಳು ಗಗನಕ್ಕೇರಿದೆ ಎಂದು ಯಾದವ್ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ: </strong>ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಮತ್ತು ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯ ಖಂಡಿಸಿ ರಾಜ್ಯ ಮುಂಗಾರು ಅಧಿವೇಶನ ಆರಂಭಗೊಂಡ ಮೊದಲ ದಿನ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಸೋಮವಾರ ಕೈಗೊಂಡಿದ್ದ ಪ್ರತಿಭಟನಾ ಮೆರವಣಿಗೆಗೆ ಪೊಲೀಸರು ತಡೆ ನೀಡಿದ್ದಾರೆ.</p>.<p class="title">ಉತ್ತರ ಪ್ರದೇಶದ ವಿಧಾನ ಭವನಕ್ಕೆ ಹೊರಟಿದ್ದ ಮೆರವಣಿಗೆಯನ್ನು ಎಸ್ಪಿ ಕಚೇರಿ ಬಳಿಯ ವಿಕ್ರಮಾದಿತ್ಯ ಮಾರ್ಗದಲ್ಲಿ ಪೊಲೀಸರು ತಡೆದಿದ್ದಾರೆ. ಅನುಮತಿ ನೀಡಿದ ಮಾರ್ಗದ ಬದಲು ಬೇರೆ ಮಾರ್ಗದಲ್ಲಿ ಮೆರವಣಿಗೆ ಹೊರಟ ಕಾರಣ ತಡೆಯಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಪಿಯೂಷ್ಮೊರ್ಡಿಯಾ ತಿಳಿಸಿದರು.</p>.<p class="title">ಪೊಲೀಸ್ ವರ್ತನೆ ಖಂಡಿಸಿ ಅಖಿಲೇಶ್ ಮತ್ತು ಪಕ್ಷದ ನಾಯಕರು ರಸ್ತೆಮಧ್ಯೆ ಕುಳಿತು ಧರಣಿ ನಡೆಸಿದರು.ಪ್ರತಿಭಟನಾ ಸ್ಥಳದಲ್ಲಿ ಮಾಜಿ ಸ್ಪೀಕರ್ಮಾತಾ ಪ್ರಸಾದ್ ಪಾಂಡೆ ನೇತೃತ್ವದಲ್ಲಿ ಎಸ್ಪಿ ನಾಯಕರು ಅಣಕು ಅಧಿವೇಶನ ನಡೆಸಿದರು.</p>.<p class="title">ಭಾರತದಂತಹ ಗ್ರಾಮೀಣ ಪ್ರದೇಶದಲ್ಲಿ ಹಾಲು, ಮೊಸಲು, ತುಪ್ಪದ ಮೇಲೆ ಜಿಎಸ್ಟಿ ವಿಧಿಸಲಾಗುವುದು ಎಂದು ಯಾರೂ ಉಹಿಸಿರಲಿಲ್ಲ. ಖಾದ್ಯ ತೈಲಗಳು ಗಗನಕ್ಕೇರಿದೆ ಎಂದು ಯಾದವ್ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>