‘ನಿಮ್ಮ ಕನಸಿಗೆ ರೆಕ್ಕೆಗಳನ್ನು ನೀಡಿ’ ಎಂಬ ವಿಷಯದ ಅಡಿಯಲ್ಲಿ ನಡೆದ ಪ್ರದರ್ಶನದ ಮುಖ್ಯ ಉದ್ದೇಶ, ಕಾಶ್ಮೀರ ಕಣಿವೆಯ ಯುವಕರಲ್ಲಿ ಜಾಗೃತಿ ಮೂಡಿಸುವುದು, ಭಾರತೀಯ ವಾಯುಪಡೆಗೆ ಸೇರಲು ಪ್ರೋತ್ಸಾಹಿಸುವುದು ಮತ್ತು ಈ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಎಂದು ವಾಯುಪಡೆಯ ಅಧಿಕಾರಿಯೊಬ್ಬರು ತಿಳಿಸಿದರು.