ಕೃಷ್ಣಾ ನದಿಗೆ ಕಟ್ಟಲಾಗಿರುವಶ್ರೀಶೈಲಂ ಎಡದಂಡೆ ಜಲವಿದ್ಯುದಾಗಾರದಲ್ಲಿ ಗುರುವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕಿಟ್ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ.ಮೃತಪಟ್ಟವರಲ್ಲಿ ಓರ್ವ ಮಹಿಳೆ ಸೇರಿದಂತೆ ಡೆಪ್ಯುಟಿ ಎಂಜಿನಿಯರ್, ಸಹಾಯಕ ಎಂಜಿನಿಯರ್ ಹಾಗೂ ಘಟಕದ ಕಾರ್ಮಿಕರಿದ್ದರು’ ಎಂದು ನಾಗರಕರ್ನೂಲ್ ಜಿಲ್ಲಾ ಕಲೆಕ್ಟರ್ ಎಲ್.ಶರ್ಮನ್ತಿಳಿಸಿದರು.