ನಾನು ಕೆಳಹಂತದಿಂದ ಬಂದು ಮುಖ್ಯಮಂತ್ರಿ ಆಗಿದ್ದೇನೆ. ಅವರ ತಂದೆ ಮುಖ್ಯಮಂತ್ರಿ, ಪಕ್ಷದ ಅಧ್ಯಕ್ಷ ಆಗಿದ್ದರು ಎಂದು ಅವರು ಆ ಸ್ಥಾನದಲ್ಲಿದ್ದಾರೆ. ಎಐಎಡಿಎಂಕೆ ನಾಯಕರಾಗಿದ್ದ ಎಂ.ಜಿ.ರಾಮಚಂದ್ರನ್, ಜಯಲಲಿತಾ ಜನರಿಗಾಗಿ ಹೋರಾಡಿದರು. ಆದರೆ ಅವರ ತಂದೆ ಕುಟುಂಬಕ್ಕಾಗಿ ಹೋರಾಡಿದರು ಎಂದು ಮುಖ್ಯಮಂತ್ರಿ ಆರೋಪಿಸಿದರು.