ಮುಂಬೈನ ವೆಸ್ಟರ್ಸ್ ಲೈನ್ನಲ್ಲಿ ಸಂಚರಿಸುವ ರೈಲುಗಳಲ್ಲಿ 2006ರ ಜುಲೈ 11ರಂದು ಆರ್ಡಿಎಕ್ಸ್ ಬಾಂಬ್ ಸ್ಫೋಟ ನಡೆದು, 189 ಮಂದಿ ಮೃತಪಟ್ಟಿದ್ದರು. 829 ಮಂದಿ ಗಾಯಗೊಂಡಿದ್ದರು. ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೊಳಗಾಗಿದ್ದ ಎಹ್ತೇಶಾಮ್ ಕುತ್ಬುದ್ದೀನ್ ಸಿದ್ದಿಖಿ ಅವರು ಸಲ್ಲಿಸಿದ ಮನವಿಗೆ ಸಂಬಂಧಿಸಿ ನ್ಯಾಯಾಲಯ ಈ ಆದೇಶ ನೀಡಿದೆ.