ಸ್ವಾತಂತ್ರ್ಯ ಬಳಿಕ ರಾಜಾ ಹರಿಸಿಂಗ್ ಭಾರತದ ಒಕ್ಕೂಟ ಸೇರಿದ ಬಳಿಕ ಕಾಶ್ಮೀರಕ್ಕೆ ಸಂವಿಧಾನದ 370ನೇ ಪರಿಚ್ಛೇದದಡಿ ವಿಶೇಷ ಸ್ಥಾನಮಾನ ಕಲ್ಪಿಸಲಾಗಿತ್ತು. ಇದನ್ನು 2019ರ ಅಕ್ಟೋಬರ್ 31 ರಂದು ರದ್ದು ಮಾಡಿ, ಜಮ್ಮು ಕಾಶ್ಮೀರ ಹಾಗೂ ಲಡಾಖ್ ಎಂದು ಎರಡು ಭಾಗ ಮಾಡಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಗಿತ್ತು.