ಭೈರಾಂಪುರ ಹಳ್ಳಿಯಲ್ಲಿ ಗುರುವಾರ ಕೃಷಿ ತ್ಯಾಜ್ಯ ಸುಡುತ್ತಿದ್ದ ಎಂಟು ರೈತರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ, ಅವರಿಂದ ದಂಡ ಪಾವತಿಸಲಾಯಿತು‘ ಎಂದು ಹುಸ್ಸೇನ್ಗಂಜ್ನ ಠಾಣಾಧಿಕಾರಿ ಸತ್ಯೇಂದ್ರ ಸಿಂಗ್ ಭಡೌರಿಯಾ ತಿಳಿಸಿದ್ದಾರೆ. ಕಂದಾಯ ಅಧಿಕಾರಿಗಳು ನೀಡಿದ ವರದಿ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.