ಈ ಕುರಿತು ಪ್ರತಿಕ್ರಿಯಿಸಿರುವ ಸುಧೀಶ್, ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅನೇಕ ಮಕ್ಕಳು ಫೇಸ್ಬುಕ್ನಲ್ಲಿ ಪೋಸ್ಟ್ ಮೂಲಕ ಸಂಭ್ರಮಿಸುತ್ತಾರೆ. ಆದರೆ ಫೇಲ್ ಆದ ವಿದ್ಯಾರ್ಥಿಗಳ ಮನೋಸ್ಥಿತಿ ಹೇಗಿರಬಹುದು? ಇದುವೇ ನನಗೆ ಈ ರೀತಿಯಾಗಿ ಯೋಚಿಸಲು ಪ್ರೇರೇಪಿಸಿದೆ. ಆರ್ಥಿಕವಾಗಿ ದುರ್ಬಲವಾಗಿರುವ ವ್ಯಕ್ತಿಗಳಿಂದ ಅನೇಕ ಕರೆಗಳು ಬರುತ್ತಿವೆ ಎಂದಿದ್ದಾರೆ.