'ಮಾರ್ಚ್ 8, 2006ರಲ್ಲಿ ಮುಸ್ಲಿಂ ಉಗ್ರಗಾಮಿಗಳು ಅಯೋಧ್ಯೆಯ ಸಂಕಟ ಮೋಚನ ದೇವಸ್ಥಾನದಲ್ಲಿ ಬಾಂಬ್ ಇಟ್ಟು ಸ್ಫೋಟಿಸಿದ್ದರು. ಇದನ್ನು ಮುಸ್ಲಿಂ ರಾಷ್ಟ್ರಗಳು ಅರಿತುಕೊಳ್ಳಬೇಕು. ಸ್ಫೋಟದಿಂದ ಕನಿಷ್ಠ 14 ಪೂಜಾರಿಗಳು ಪ್ರಾಣ ಕಳೆದುಕೊಂಡರು. ನೂರಕ್ಕೂ ಹೆಚ್ಚು ಭಕ್ತರು ಗಾಯಗೊಂಡರು. ಇದೇ ಮುಸ್ಲಿಂ ರಾಷ್ಟ್ರಗಳು ಈ ಘಟನೆಯನ್ನು ವಿರೋಧಿಸಿದ್ದವೇ? ಈ ಬಗ್ಗೆ ದಿ ನ್ಯೂಯಾರ್ಕ್ ಟೈಮ್ಸ್ ಸಂಪೂರ್ಣ ವರದಿಯನ್ನು ಪ್ರಕಟಿಸಿತ್ತು' ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.