ಇತ್ತೀಚಿನ ದಿನಗಳಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಸುಬ್ರಮಣಿಯನ್ ಸ್ವಾಮಿ ಟೀಕಿಸುವುದು ಸಾಮಾನ್ಯ ಎಂಬಂತಾಗಿದೆ. ಹಣದುಬ್ಬರವು ಬಡವರಿಗಿಂತ ಶ್ರೀಮಂತರನ್ನೇ ಹೆಚ್ಚು ಬಾಧಿಸುತ್ತಿದೆ ಎಂಬ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೇಳಿಕೆಯನ್ನು 'ಬ್ರೆಡ್ ಕೊಳ್ಳಲು ಸಾಧ್ಯವಾಗದಿದ್ದರೆ ಕೇಕ್ ತಿನ್ನಲಿ ಬಿಡಿ' ಎಂಬ ಫ್ರೆಂಚ್ನ ಆಡು ಮಾತೊಂದನ್ನು ಉಲ್ಲೇಖಿಸಿ ಚಾಟಿ ಬೀಸಿದ್ದರು.