ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠವು ಈಗಾಗಲೇ ಘಟನೆ ಬಗ್ಗೆ ಸ್ವಯಂಪ್ರೇರಿತವಾಗಿ ಟಿಪ್ಪಣಿ ತೆಗೆದುಕೊಂಡಿದೆ ಮತ್ತು ಹಲವಾರು ಆದೇಶ ಹೊರಡಿಸಿರುವುದರಿಂದ, ಸದ್ಯಕ್ಕೆ ಅರ್ಜಿಗಳ ವಿಚಾರಣೆ ನಡೆಸುವುದಿಲ್ಲ ಎಂದುಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಪೀಠ ಹೇಳಿದೆ.