ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಧಾರ್‌ ಸಂಖ್ಯೆ ಜೊತೆ ಮತದಾರರ ಚೀಟಿ ಲಿಂಕ್: ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ

ಅಕ್ಷರ ಗಾತ್ರ

ನವದೆಹಲಿ: ಆಧಾರ್‌ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯ ಜತೆಗೆ ಸಂಯೋಜಿಸುವುದನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಅವರಿಗೆ ದೆಹಲಿ ಹೈಕೋರ್ಟ್‌ಗೆ ಹೋಗಲು ಸುಪ್ರೀಂ ಕೋರ್ಟ್ ಸೂಚಿಸಿದೆ.

ಈ ಹಿಂದೆ ಆಧಾರ್‌ ಸಂಖ್ಯೆಯನ್ನುಮತದಾರರ ಗುರುತಿನ ಚೀಟಿ ಸಂಯೋಜಿಸುವುದಕ್ಕೆ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ 2021ಕ್ಕೆ ಸಂಸತ್ತು ಅನುಮೋದನೆ ನೀಡಿತ್ತು.

ಇದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಸುರ್ಜೇವಾಲ, ಕೋರ್ಟ್ ಮೆಟ್ಟಿಲೇರಿದ್ದರು. ಈಗ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಹಾಗೂ ಎ.ಎಸ್. ಬೋಪಣ್ಣ ಅವರಿದ್ದ ಪೀಠವು ದೆಹಲಿ ಹೈಕೋರ್ಟ್ ಹೋಗುವಂತೆನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT