ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ.ಎಸ್.ಓಕಾ, ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ, ವಿಕ್ರಮ್ ನಾಥ್, ಜೆ.ಕೆ. ಮಹೇಶ್ವರಿ, ಹಿಮಾ ಕೊಹ್ಲಿ, ಸಿ.ಟಿ.ರವಿಕುಮಾರ್, ಎಂ.ಎಂ.ಸುಂದ್ರೇಶ್, ಬೇಲಾ ತ್ರಿವೇದಿ ಮತ್ತು ಹಿರಿಯ ವಕೀಲ ಪಿ.ಎಸ್.ನರಸಿಂಹ ಅವರು ಪ್ರಮಾಣವಚನ ಸ್ವೀಕರಿಸುವರು. ಬಿ.ವಿ.ನಾಗರತ್ನ ಸೇರಿದಂತೆ ಈ ತಂಡದಲ್ಲಿ ನೇಮಕವಾದವರಲ್ಲಿ ಮೂವರು ಮುಖ್ಯ ನ್ಯಾಯಮೂರ್ತಿ ಹುದ್ದೆಗೇರುವ ಸಾಧ್ಯತೆ ಹೊಂದಿದ್ದಾರೆ.