ಶುಕ್ರವಾರ ಈ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಸೂರ್ಯಕಾಂತ್ ಅವರಿದ್ದ ಪೀಠ, 'ಪರೀಕ್ಷೆ ಮುಂದೂಡುವುದರಿಂದ ಅವ್ಯವಸ್ಥೆ ಮತ್ತು ಅನಿಶ್ಚಿತತೆ ಸೃಷ್ಟಿಯಾಗಲಿದೆ. ಅಲ್ಲದೆ ನೀಟ್ ಪರೀಕ್ಷೆ ಬರೆಯಲು ಈಗಾಗಲೇ ನೋಂದಣಿ ಮಾಡಿದ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ' ಎಂದು ಅಭಿಪ್ರಾಯಪಟ್ಟಿದೆ.