ಖಾಲಿ ಇದ್ದ ಸಿವಿಸಿ ಮುಖ್ಯಸ್ಥರ ಹುದ್ದೆಯಲ್ಲಿ ಕಳೆದ ಜೂನ್ನಿಂದ ಪಟೇಲ್ ಅವರು ಪ್ರಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ವೇಳೆ ಸಿವಿಸಿ ಇನ್ನಿಬ್ಬರು ಆಯುಕ್ತರಾಗಿ ಅಸ್ಸಾಂ– ಮೇಘಾಲಯ ಕೇಡರ್ನ ನಿವೃತ್ತ ಐಪಿಎಸ್ ಅಧಿಕಾರಿ ಅರವಿಂದ್ ಕುಮಾರ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಪ್ರವೀಣ್ ಕುಮಾರ್ ಶ್ರಿವಾಸ್ತವ ಅವರು ಅಧಿಕಾರ ವಹಿಸಿಕೊಂಡರು.