ಮುಂಬೈ: ‘ಸುಶಾಂತ್ ಸಿಂಗ್ ಮೃತದೇಹವನ್ನು ಆಸ್ಪತ್ರೆಗೆ ಕರೆತಂದ ಸಂದರ್ಭದಲ್ಲಿ ಅವರ ಒಂದು ಕಾಲು ಮುರಿದಿತ್ತು ಹಾಗೂ ತಿರುಚಿತ್ತು. ಮೃತದೇಹವನ್ನು ಪರಿಶೀಲಿಸಿದ್ದ ಹಿರಿಯ ವೈದ್ಯರು ದೇಹದಲ್ಲಿರುವ ಗಾಯದ ಗುರುತುಗಳನ್ನು ನೋಡಿ ಇದು ಕೊಲೆ ಎಂದು ಸ್ಪಷ್ಟವಾಗಿ ಹೇಳಿದ್ದರು, ಆದರೆ ಪೊಲೀಸರು ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು...’