‘ವಿದೇಶಿ ನೋಟುಗಳ ಅಕ್ರಮ ಕಳ್ಳ ಸಾಗಣೆ ಹಾಗೂ ಈ ಪ್ರಕರಣದ ಪ್ರಧಾನ ಆರೋಪಿ ಬಗ್ಗೆ ಶಿವಶಂಕರ್ ಅವರಿಗೆ ಸರಿಯಾದ ಮಾಹಿತಿ ತಿಳಿದಿದ್ದರೂ, ಹಿರಿಯ, ಜವಾಬ್ದಾರಿಯುತ ಅಧಿಕಾರಿಯಾಗಿ ಅದನ್ನು ಅವರು ಸೂಕ್ತ ಪ್ರಾಧಿಕಾರದ ಗಮನಕ್ಕೆ ತರುವಲ್ಲಿ ವಿಫಲರಾಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು‘ ಎಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು ತಿಳಿಸಿದ್ದಾರೆ.