‘ನಿರ್ಭಯಾ ಪ್ರಕರಣದ ಬಳಿಕ ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ ಕಾನೂನು ಜಾರಿಗೊಳಿಸಿದ ನಂತರ ಸಂತ್ರಸ್ತೆಯರನ್ನು ಹತ್ಯೆ ಮಾಡುವ ಘಟನೆಗಳು ಹೆಚ್ಚಾಗಿವೆ. ನಾಳೆ ತನ್ನ ವಿರುದ್ಧ ಸಾಕ್ಷಿಯಾಗಬಹುದು ಎಂಬ ಭೀತಿಯಿಂದ ಅತ್ಯಾಚಾರಿಯು ಸಂತ್ರಸ್ತೆಯನ್ನು ಹತ್ಯೆ ಮಾಡುತ್ತಾನೆ. ಇದು ದೇಶದಾದ್ಯಂತ ನಡೆಯುತ್ತಿದ್ದು, ಬಹಳ ಅಪಾಯಕಾರಿ’ ಎಂದು ಅವರು ಹೇಳಿದ್ದರು.