<p class="title"><strong>ಕೋಲ್ಕತ:</strong> ‘ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಕುರಿತುಗಣರಾಜ್ಯೋತ್ಸವ ದಿನದಂದು ಪ್ರತಿಜ್ಞೆ ಸ್ವೀಕರಿಸಬೇಕು’ ಎಂದು ರಾಜ್ಯಪಾಲ ಜಗದೀಪ್ ಧನ್ಕರ್ ಪಶ್ಚಿಮ ಬಂಗಾಳದ ಜನತೆಗೆ ಸಲಹೆ ಮಾಡಿದ್ದಾರೆ. ರಾಜ್ಯ ವಿಧಾನಸಭೆಗೆ ಏಪ್ರಿಲ್–ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.</p>.<p class="title">ಪ್ರಜಾಪ್ರಭುತ್ವ ವ್ಯವಸ್ಥೆಯು ಬೆಳಗಿದಾಗ ಮಾತ್ರವೇ ರಾಜ್ಯದ ಅಭಿವೃದ್ಧಿಯೂ ಸಾಧ್ಯ. ಇದಕ್ಕಾಗಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಅಗತ್ಯ. ಹೀಗಾಗಿ, ಮುಕ್ತ ಚುನಾವಣೆಯ ಪ್ರತಿಜ್ಞೆ ಸ್ವೀಕರಿಸಿ ಹಿಂಸೆಯನ್ನು ಹತ್ತಿಕ್ಕೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ</p>.<p class="title">ಟ್ವೀಟ್ನ ಲಿಂಕ್ ಅನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕೃತ ಖಾತೆ, ರಾಜ್ಯ ಗೃಹ ಇಲಾಖೆಯ ಅಧಿಕೃತ ಖಾತೆ ಮತ್ತು ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯ ಜೊತೆಗೆ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ:</strong> ‘ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಕುರಿತುಗಣರಾಜ್ಯೋತ್ಸವ ದಿನದಂದು ಪ್ರತಿಜ್ಞೆ ಸ್ವೀಕರಿಸಬೇಕು’ ಎಂದು ರಾಜ್ಯಪಾಲ ಜಗದೀಪ್ ಧನ್ಕರ್ ಪಶ್ಚಿಮ ಬಂಗಾಳದ ಜನತೆಗೆ ಸಲಹೆ ಮಾಡಿದ್ದಾರೆ. ರಾಜ್ಯ ವಿಧಾನಸಭೆಗೆ ಏಪ್ರಿಲ್–ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.</p>.<p class="title">ಪ್ರಜಾಪ್ರಭುತ್ವ ವ್ಯವಸ್ಥೆಯು ಬೆಳಗಿದಾಗ ಮಾತ್ರವೇ ರಾಜ್ಯದ ಅಭಿವೃದ್ಧಿಯೂ ಸಾಧ್ಯ. ಇದಕ್ಕಾಗಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಅಗತ್ಯ. ಹೀಗಾಗಿ, ಮುಕ್ತ ಚುನಾವಣೆಯ ಪ್ರತಿಜ್ಞೆ ಸ್ವೀಕರಿಸಿ ಹಿಂಸೆಯನ್ನು ಹತ್ತಿಕ್ಕೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ</p>.<p class="title">ಟ್ವೀಟ್ನ ಲಿಂಕ್ ಅನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಧಿಕೃತ ಖಾತೆ, ರಾಜ್ಯ ಗೃಹ ಇಲಾಖೆಯ ಅಧಿಕೃತ ಖಾತೆ ಮತ್ತು ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆಯ ಅಧಿಕೃತ ಟ್ವಿಟರ್ ಖಾತೆಯ ಜೊತೆಗೆ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>