'ಮೇಲ್ಮರವತ್ತೂರ್ ಸಮೀಪ ಅಪಘಾತವಾಗಿದೆ. ಟ್ಯಾಂಕರ್ ಒಂದು ಕಾರಿಗೆ ಗುದ್ದಿದೆ. ನಿಮ್ಮೆಲ್ಲರ ಆಶೀರ್ವಾದ ಹಾಗೂ ದೇವರ ಕೃಪೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಡೂರು ಕಡೆಗೆ ನನ್ನ ಪ್ರಯಾಣ ಮುಂದುವರಿಸುತ್ತಿದ್ದೇನೆ, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ನನ್ನ ಪತಿ ನಂಬಿರುವ ದೇವರು ಮುರುಗನ್ ನಮ್ಮನ್ನು ಬದುಕಿಸಿದ...' ಎಂದು ಅವರು ಟ್ವೀಟಿಸಿದ್ದಾರೆ.