ಈ ಕುರಿತಂತೆ, ಉತ್ತರ ಚೆನ್ನೈ,ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಪಳನಿಸ್ವಾಮಿ, ಎ.ರಾಜಾ ಹೇಳಿಕೆ ನೆನೆದು ಗದ್ಗದಿತರಾದರು. ಮುಖ್ಯಮಂತ್ರಿ ಸ್ಥಾನದಲ್ಲಿರುವ ವ್ಯಕ್ತಿ ಬಗ್ಗೆಯೇ ಅಂತಹ ಆಕ್ಷೇಪಾರ್ಹ ರೀತಿಯಲ್ಲಿ ಮಾತನಾಡುತ್ತಾರೆಂದರೆ, ಇಂತಹವರು ಅಧಿಕಾರಕ್ಕೆ ಬಂದರೆ, ಸಾಮಾನ್ಯ ಜನರ ಪರಿಸ್ಥಿತಿ ಏನು? ಯೋಚಿಸಿ, ನಮ್ಮ ಮಹಿಳೆಯರು ಮತ್ತು ತಾಯಂದಿರು ಯಾವ ರೀತಿಯ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ?" ಎಂದು ಹೇಳಿದ್ದಾರೆ.