ಮುಂಬರುವ ಚುನಾವಣೆಗೆ ಸಂಬಂಧಿಸಿ ಕಡಯನಲ್ಲೂರ್ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಹಿಂಸಾಚಾರ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ 2ನೇ ಲಾಕ್ಡೌನ್ ವೇಳೆ ಪಾಸ್ ದುರ್ಬಳಕೆ ಪ್ರಕರಣಗಳನ್ನು ಬಿಟ್ಟು ಉಳಿದವುಗಳನ್ನೆಲ್ಲ ವಾಪಸ್ ಪಡೆಯಲಾಗುವುದು. ಜನರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆ’ ಎಂದು ತಿಳಿಸಿದ್ದಾರೆ.