‘ನೀಡಿರುವ ಭರವಸೆಗಳನ್ನು ಈಡೇರಿಸುವ ಜೊತೆಗೆ, ಹೊಸದಾಗಿ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಏಕೈಕ ಪಕ್ಷವೆಂದರೆ ಎಐಎಡಿಎಂಕೆ ಮಾತ್ರ’ ಎಂದರು.
‘ಅರ್ಹ ರೈತರಿಗೆ ತಲಾ ಎರಡು ಎಕರೆ ಜಮೀನು ನೀಡುವುದಾಗಿ ಡಿಎಂಕೆ ಘೋಷಿಸಿತ್ತು. ಆದರೆ, ಅದು ತನ್ನ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ’ ಎಂದು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದರು.