‘ದೇಶದಲ್ಲಿ ಸಂಯುಕ್ತ ವ್ಯವಸ್ಥೆ ಎಲ್ಲಿದೆ.ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸುವ ಮತ್ತು ತಮಿಳುನಾಡಿಗೆ ಪೂರ್ಣ ಪ್ರಮಾಣದ ನೀರನ್ನು ಹರಿಸದ ರಾಜ್ಯ ಇಲ್ಲಿದೆ. ನಾವು ಈಗ ಒಗ್ಗಟ್ಟಾಗಿ ಹೋರಾಟ ಮಾಡದಿದ್ದರೆ ನಮ್ಮ ಹಕ್ಕುಗಳನ್ನು ಕಳೆದುಕೊಳ್ಳುತ್ತೇವೆ. ಭವಿಷ್ಯದ ಪೀಳಿಗೆ ನಮ್ಮನ್ನು ಶಪಿಸಬಹುದು’ಎಂದ ಅವರು, ಪಕ್ಷಭೇದ ಮರೆತು ನಿರ್ಣಯವನ್ನು ಬೆಂಬಲಿಸುವಂತೆ ಮನವಿ ಮಾಡಿದರು.