ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಊಟಿಗೆ ನೆರೆ ರಾಜ್ಯಗಳ ಪ್ರವಾಸಿಗರ ಭೇಟಿ ನಿರ್ಬಂಧ?

ಉದಕಮಂಡಲ ಜಿಲ್ಲಾಧಿಕಾರಿ ಹೇಳಿಕೆ
Last Updated 27 ಆಗಸ್ಟ್ 2020, 11:40 IST
ಅಕ್ಷರ ಗಾತ್ರ

ಉದಕಮಂಡಲ (ತಮಿಳುನಾಡು): ಕರ್ನಾಟಕ ಮತ್ತು ಕೇರಳ ರಾಜ್ಯಗಳಿಂದ ನೀಲಗಿರಿ ಜಿಲ್ಲೆಗೆ ಪ್ರವಾಸಿಗರ ಭೇಟಿಗೆನಿಷೇಧ ಹೇರುವ ಕುರಿತು ಸರ್ಕಾರ ತೀರ್ಮಾನಿಸಲಿದೆಎಂದು ಜಿಲ್ಲಾಧಿಕಾರಿ ಇನ್ನೊಸೆಂಟ್ ದಿವ್ಯಾ ಗುರುವಾರ ಹೇಳಿದ್ದಾರೆ.

ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಪ್ರವಾಸೋದ್ಯಮ ಉದ್ದೇಶಕ್ಕಾಗಿ ನೀಡಲಾಗುತ್ತಿದ್ದ ಇ–ಪಾಸುಗಳ ವಿತರಣೆಯ ಮೇಲೂದುರ್ಬಳಕೆ ಆರೋಪಗಳ ಹಿನ್ನೆಲೆಯಲ್ಲಿ ಇನ್ನಷ್ಟು ಕಡಿವಾಣ ಹಾಕಲಾಗಿದೆ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT