ಎಸ್ಐಸಿ ಕ್ಯಾಪಿಟಲ್ ಹೆಸರಿನ ಟ್ವಿಟರ್ ಖಾತೆಯೊಂದರಲ್ಲಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಹರಾಜು ಪ್ರಕ್ರಿಯೆಯಲ್ಲಿ ಟಾಟಾ ಸನ್ಸ್ ಗೆದ್ದಿರುವ ಬಗ್ಗೆ ಸುಬ್ರಮಣಿಯನ್ ಸ್ವಾಮಿ ಅವರ ಗಮನ ಸೆಳೆದಿದ್ದರು. ಮೂರು ದಿನಗಳ ಹಿಂದೆ 'ಧರ್ಮ' ಎಂಬ ಟ್ವಿಟರ್ ಖಾತೆಯಲ್ಲಿ ಹರಾಜು ಪ್ರಕ್ರಿಯೆಯ ಬೆಳವಣಿಗೆಗಳನ್ನು ಬಹಳ ಸೂಕ್ಷ್ಮವಾಗಿ ಸುಬ್ರಮಣಿಯನ್ ಸ್ವಾಮಿ ಅವರು ಗಮನಿಸುತ್ತಿದ್ದಾರೆ ಎಂದಿದ್ದರು.