'ನಾಲ್ಕು ವರ್ಷಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಅಡಿಗಲ್ಲು ಹಾಕಿದ್ದ ಸಂತ ಕಬೀರ್ ಅಕಾಡೆಮಿ ಮತ್ತು ಸಂಶೋಧನಾ ಕೇಂದ್ರವನ್ನು ಉದ್ಘಾಟಿಸುತ್ತಿರುವುದಕ್ಕೆ ಸಂತೋಷವಾಗಿದೆ. 650 ವರ್ಷಗಳ ನಂತರವೂ ಕಬೀರ್ ಅವರ ಬೋಧನೆಗಳು ಪ್ರಸ್ತುತವಾಗಿವೆ. ಅವರ ಬದುಕು ಮಾನವ ಸದ್ಗುಣಗಳ ದ್ಯೋತಕವಾಗಿವೆ. ಕೋಮು ಸೌಹಾರ್ದತೆಗೆ ಉದಾಹರಣೆಗಳಾಗಿವೆ' ಎಂದು ಕೋವಿಂದ್ ತಿಳಿಸಿದರು.