'ಬಿ.ಎಸ್. ಯಡಿಯೂರಪ್ಪ ಅವರೇ, ನಿಮ್ಮ ಅಪಕ್ವ ಆಡಳಿತದಲ್ಲಿ ಕರ್ನಾಟಕದ ಉದ್ಯಮ ಸ್ನೇಹಿ ಶ್ರೇಯಾಂಕ ಗಣನೀಯ ಕುಸಿತ ಕಂಡಿದೆ. ಈಗ ತೇಜಸ್ವಿ ಸೂರ್ಯ ಹೇಳಿಕೆಯಿಂದ ಬಂಡವಾಳ ಹೂಡಿಕೆಯಲ್ಲಿ ಇನ್ನಷ್ಟು ಹಿನ್ನೆಡೆಯಾಗಲಿದೆ" ಎಂದಿರುವ ಕಾಂಗ್ರೆಸ್, 'ಬುದ್ಧಿವಾದ ಹೇಳುತ್ತೀರೋ. ಅಥವಾ ನಿಮ್ಮ ಆಡಳಿತದ ಕಾನೂನು ಸುವ್ಯವಸ್ಥೆಯ ವೈಫಲ್ಯವೆಂದು ಒಪ್ಪಿಕೊಂಡು ಸುಮ್ಮನಾಗುತ್ತಿರೋ’ ಎಂದು ಪ್ರಶ್ನಿಸಿದೆ.