‘ನನ್ನ ಅಭಿಪ್ರಾಯವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಬಳಿ ತಿಳಿಸಿದ್ದೆ. ಅಮಿತ್ ಶಾ ಅವರು ತಾಳ್ಮೆಯಿಂದ ನನ್ನ ಮಾತುಗಳನ್ನು ಆಲಿಸಿದ್ದಾರೆ. ಆದರೆ, ಅಂತಹ ನಿರ್ಧಾರ (ನಿತೀಶ್ ಅವರೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವುದು) ಕೈಗೊಳ್ಳಬೇಡ ಎಂಬುದಾಗಿ ಹೇಳಿಲ್ಲ’ ಎಂದು ಚಿರಾಗ್ ಇತ್ತೀಚೆಗೆ ಹೇಳಿದ್ದರು.