ತೇಜಸ್ವಿ ಅವರ ತಂದೆ, ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಸೇರಿದಂತೆ ಇತರ ಕುಟುಂಬ ಸದಸ್ಯರ ಮೇಲೆ ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ಹಿಂದೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕುತಂತ್ರವಾಗಿದೆ ಎಂದುಆರೋಪಗಳನ್ನು ನಿರಾಕರಿಸಿದ್ದಾರೆ. ಲಾಲು ಪ್ರಸಾದ್ ಅವರು ಮೇವು ಪ್ರಕರಣದಲ್ಲಿ ತಪ್ಪಿತಸ್ಥರೆಂದು ನಿರ್ಣಯಿಸಲಾಗಿದೆ.