ಟಿಆರ್ಎಸ್ ಶಾಸಕರಾದ ಜಿ. ಬಾಲರಾಜು, ಬಿ ಹರ್ಷವರ್ಧನ್ ರೆಡ್ಡಿ, ಆರ್ ಕಾಂತರಾವ್ ಮತ್ತು ರೋಹಿತ್ ರೆಡ್ಡಿ ಅವರಿಗೆ ಪಕ್ಷ ತೊರೆಯುವಂತೆ ಆಮಿಷವೊಡ್ಡುತ್ತಿದ್ದ ವೇಳೆ ದಾಳಿ ನಡೆಸಿದ್ದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದರು. ಶಾಸಕರು ನೀಡಿದ್ದ ಮಾಹಿತಿ ಮೇರೆಗೆ ಅಕ್ಟೋಬರ್ 27ರಂದು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.