ತಾವು ಜಿಲ್ಲೆಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಿಲ್ಲ ಎಂದು ಉಲ್ಲೇಖಿಸಿದ್ದ ಅವರು, ರಾಜಭವನಕ್ಕೆ ಗೌರವ ನೀಡಬೇಕು ಎಂದಿದ್ದರು. ಈ ಆರೋಪವನ್ನು ತಳ್ಳಿ ಹಾಕಿದ್ದ ಬಿಆರ್ಸ್, ತಮಿಳ್ಇಸೈ ಅವರು ರಾಜ್ಯಪಾಲೆಯಾಗುವುದಕ್ಕಿಂತ ಮೊದಲು ತಮಿಳುನಾಡಿನಲ್ಲಿ ಬಿಜೆಪಿ ಅಧ್ಯಕ್ಷೆಯಾಗಿದ್ದರು ಎಂದು ಹೇಳಿತ್ತು.