ಒಂದು ಕಾಲದಲ್ಲಿ ಕೃಷಿ ಕ್ಷೇತ್ರ ಸಂಪೂರ್ಣವಾಗಿ ಕುಗ್ಗಿತ್ತು, ಗ್ರಾಮಗಳಲ್ಲಿ ನೀರಿನ ಕೊರತೆಯಿಂದಾಗಿ ಬಡತನ ಚಿತ್ರಣವನ್ನು ಕಾಣಬಹುದಾಗಿತ್ತು. ಆದರೆ ಈಗ ಉಳಿದ ರಾಜ್ಯಗಳಿಗೂ ಉತ್ಪನ್ನಗಳನ್ನು ರಫ್ತು ಮಾಡುವಷ್ಟು ರಾಜ್ಯ ಅಭಿವೃದ್ಧಿಯಾಗಿದೆ. ಬಹುರಾಷ್ಟ್ರೀಯ ಕಂಪನಿಗಳು ಹೂಡಿಕೆ ಮಾಡುವ ವಾತಾವರಣ ನಿರ್ಮಾಣವಾಗಿದೆ ಎಂದರು.