ಕಳೆದ ದಿನವಷ್ಟೇಪ್ರತಿಭಟನಾ ನಿರತ ರೈತರು ಸ್ಥಳ ಬಿಟ್ಟು ತೆರಳುವಂತೆ ಸ್ಥಳೀಯರುಪ್ರತಿಭಟನೆ ನಡೆಸಿದ್ದರು.
ಗಣರಾಜ್ಯೋತ್ಸವ ದಿನದಂದು ನಡೆಸಲಾದ ಟ್ರ್ಯಾಕ್ಟರ್ ಜಾಥಾದಲ್ಲಿ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ದೆಹಲಿ ಹರಿಯಾಣದ ಸಿಂಘು ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಕೇಂದ್ರ ಸರ್ಕಾರದ ನೂತನ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ನವೆಂಬರ್ 26ರಿಂದಲೇ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.
#WATCH | Delhi: Group of people claiming to be locals gather at Singhu border (Delhi-Haryana border) demanding that the area be vacated. pic.twitter.com/AHGBc2AuXO