ಶ್ರೀನಗರದ ಹೊರ ವಲಯದಲ್ಲಿದ್ದ ಜುನೈದ್ ತೇಲಿ ಎಂಬಾತನ ಮನೆಯ ಮೇಲೆ ದಾಳಿ ನಡೆಸಲಾಯಿತು. ಈ ವೇಳೆ ಒಂದು ಮೊಬೈಲ್ ಫೋನ್ ಮತ್ತು ಕೆಲ ದಾಖಲೆಗಳನ್ನು ವಶಪಡಿಸಿಕೊಳ್ಳಲಾಯಿತು. ಪುಲ್ವಾಮದಲ್ಲಿದ್ದ ಝೀಶನ್ ಅಲ್ತಾಫ್ ಮತ್ತು ಆರಿಫ್ ಮಲಿಕ್ ಎಂಬುವವರ ಮನೆಗಳು ಮತ್ತು ಕುಲ್ಗಾಮದಲ್ಲಿಯ ಅಲ್ತಾಫ್ ಅಹ್ಮದ್ ವಗಾಯ್, ಫಾರುಖ್ ಅಹ್ಮದ್ ದಾರ್, ಆರ್ಶಫ್ ಅಹ್ಮದ್ ಶೇಖ್ ಎಂಬುವವರ ಮನೆಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಯಿತು.