ಕೆಲವೇ ಅಂತರದಲ್ಲಿ ಗಣರಾಜ್ಯೋತ್ಸವ ಸಂಭ್ರಮದಅಧಿಕೃತ ಮುಕ್ತಾಯದ ಅಂಗವಾಗಿ 'ಬೀಟಿಂಗ್ ರಿಟ್ರೀಟ್' ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದರಲ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ, ರಕ್ಷಣಾ ಸಚಿವರುಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸ್ಫೋಟದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಗರಿಷ್ಠ ಭದ್ರತೆ ಒದಗಿಸಲಾಗಿದೆ. ತನಿಖೆ ವೇಳೆಯಲ್ಲಿ ಇಬ್ಬರು ಅಜ್ಞಾತ ವ್ಯಕ್ತಿಗಳು ಕ್ಯಾಬ್ನಿಂದ ಇಳಿದಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಸ್ರೇಲ್ ರಾಯಭಾರಿಗೆ ಸಂಬಂಧಿಸಿದ ಕವರ್ ಕೂಡಾ ಪೊಲೀಸರಿಗೆ ಲಭಿಸಿದ್ದು, ವಿಸೃತ ತನಿಖೆ ನಡೆಸಲಾಗುತ್ತಿದೆ.